ಕೊಪ್ಪಳ ಜಿಲ್ಲೆಯ ಸುದ್ದಿ,ಮಾಹಿತಿಗಾಗಿ ಕನ್ನಡನೆಟ್.ಕಾಂ ಕನ್ನಡನೆಟ್.ಬ್ಲಾಗಸ್ಪಾಟ್.ಕಾಂ ಕವಿಸಮೂಹ.ಬ್ಲಾಗ್ ಸ್ಪಾಟ್.ಕಾಂ ಕನಕಗಿರಿಉತ್ಸವ.ಬ್ಲಾಗಸ್ಪಾಟ್.ಕಾಂ

ಭಾನುವಾರ, ಮಾರ್ಚ್ 14, 2010

ಗವಿಮಠದಲ್ಲಿ ಬೆಳಕಿನೆಡೆಗೆ ಕಾರ್ಯಕ್ರಮ

ಶ್ರೀಗವಿಮಠದ ಕೆರೆದಡದಲ್ಲಿ ದಿನಾಂಕ 15ರ ಸಂಜೆ 6-30ಕ್ಕೆ ಬೆಳಕಿನೆಡೆಗೆ ಮಾಸಿಕ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮಕ್ಕೆ ಕೊಳ್ಳೇಗಾಲದ ಅನಂತ ನರಸಿಂಹಶಾಸ್ತ್ರೀ ಮುಖ್ಯ ಉಪನ್ಯಾಸಕರಾಗಿ ಆಗಮಿಸಲಿದ್ದಾರೆ. ವೀರಭದ್ರಪ್ಪ ಕುರಕುಂದಿ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಭಕ್ತಾಧಿಗಳು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶ್ರೀಮಠದ ಪ್ರಕಟಣೆ ತಿಳಿಸಿದೆ

ಕಾಮೆಂಟ್‌ಗಳಿಲ್ಲ: