ಕೊಪ್ಪಳ ಜಿಲ್ಲೆಯ ಸುದ್ದಿ,ಮಾಹಿತಿಗಾಗಿ ಕನ್ನಡನೆಟ್.ಕಾಂ ಕನ್ನಡನೆಟ್.ಬ್ಲಾಗಸ್ಪಾಟ್.ಕಾಂ ಕವಿಸಮೂಹ.ಬ್ಲಾಗ್ ಸ್ಪಾಟ್.ಕಾಂ ಕನಕಗಿರಿಉತ್ಸವ.ಬ್ಲಾಗಸ್ಪಾಟ್.ಕಾಂ

ಮಂಗಳವಾರ, ಏಪ್ರಿಲ್ 13, 2010

ಬುಧವಾರ ಬೆಳಕಿನೆಡೆಗೆ ಕಾರ್ಯಕ್ರಮ

ಕೊಪ್ಪಳ : ಸ್ಥಳೀಯ ಪ್ರತಿಷ್ಠಿತ ಗವಿಮಠದಿಂದ ಪ್ರತಿತಿಂಗಳು ಅಮವಾಸ್ಯೆಯಂದು ಹಮ್ಮಿಕೊಳ್ಳಲಾಗುವ ಬೆಳಕಿನೆಡೆಗೆ ಕಾರ್ಯಕ್ರಮ ನಾಳ 14-4-2010ರಂದು ನಡೆಯಲಿದೆ.

ಸಂಜೆ 6-30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಡಾ.ಗುರುದೇವಿ ಹುಲೆಪ್ಪನವರ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಡಾ.ಕೆ.ಬಿ.ಬ್ಯಾಳಿ ವಹಿಸಿಕೊಳ್ಳುವರು. ಗವಿಮಠದ ಕೆರೆದಡದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.