ಕೊಪ್ಪಳ ಜಿಲ್ಲೆಯ ಸುದ್ದಿ,ಮಾಹಿತಿಗಾಗಿ ಕನ್ನಡನೆಟ್.ಕಾಂ ಕನ್ನಡನೆಟ್.ಬ್ಲಾಗಸ್ಪಾಟ್.ಕಾಂ ಕವಿಸಮೂಹ.ಬ್ಲಾಗ್ ಸ್ಪಾಟ್.ಕಾಂ ಕನಕಗಿರಿಉತ್ಸವ.ಬ್ಲಾಗಸ್ಪಾಟ್.ಕಾಂ

ಶನಿವಾರ, ಡಿಸೆಂಬರ್ 4, 2010

14ನೇ ಬೆಳಕಿನೆಡೆಗೆ ಕಾರ್ಯಕ್ರಮ

ನಗರದ ಶ್ರೀ ಗವಿಸಿದ್ದೇಶ್ವರ ಮಠದಲ್ಲಿ 14ನೇ ಬೆಳಕಿನೆಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಲಲಾಗಿದೆ. ಈ ಸಲದ ಕಾರ್ಯಕ್ರಮದಲ್ಲಿ ಡಾ.ಸದಾಶಿವಯ್ಯ ಸೊಪ್ಪಿಮಠ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಶೋಕ ಬರಗುಂಡಿ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುನಿಯಪ್ಪ ಹುಬ್ಬಳ್ಳಿ ವಹಿಸಲಿದ್ದಾರೆ. ಗವಿಮಠದ ಕೆರೆದಡದಲ್ಲಿ ನಡೆಯುವ ಈ ಕಾರ್ಯಕ್ರಮ ಸಂಜೆ 6.30ಕ್ಕೆ ನಡೆಯಲಿದೆ.