ಕೊಪ್ಪಳ ಜಿಲ್ಲೆಯ ಸುದ್ದಿ,ಮಾಹಿತಿಗಾಗಿ ಕನ್ನಡನೆಟ್.ಕಾಂ ಕನ್ನಡನೆಟ್.ಬ್ಲಾಗಸ್ಪಾಟ್.ಕಾಂ ಕವಿಸಮೂಹ.ಬ್ಲಾಗ್ ಸ್ಪಾಟ್.ಕಾಂ ಕನಕಗಿರಿಉತ್ಸವ.ಬ್ಲಾಗಸ್ಪಾಟ್.ಕಾಂ

ಗುರುವಾರ, ಫೆಬ್ರವರಿ 3, 2011

ಇಂದು ಬೆಳಕಿನೆಡೆಗೆ ಕಾರ್ಯಕ್ರಮ

ಅಮಾವಾಸ್ಯೆಯ ನಿಮಿತ್ತ ಇಂದು ಗವಿಮಠದ ಕೆರೆಯ ಆವರಣದಲ್ಲಿ ಬೆಳಕಿನೆಡೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ನೀಡಲಿದ್ದಾರೆ.